ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆಯಲ್ಲಿ ಮೋದಿ-ದೋವಲ್ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!
ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued