ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಸುನೇತ್ರಾ ಪವಾರ್…?

ಮುಂಬೈ: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಮಹಾರಾಷ್ಟ್ರ ರಾಜಕಾರಣದಲ್ಲಿ, ಅದರಲ್ಲಿಯೂ ಎನ್‌ಸಿಪಿ ಪಕ್ಷದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಭವಿಷ್ಯದ ಬಗ್ಗೆ ಅನಿಶ್ಚಿತತೆ ಮೂಡಿದ್ದು, ಪಕ್ಷವನ್ನು ಮುನ್ನಡೆಸಲು ಅಜಿತ್ ಪವಾರ್ ಪತ್ನಿ, ಸಂಸದೆ ಸುನೇತ್ರಾ ಪವಾರ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಹಿರಿಯ ನಾಯಕರು … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, … Continued