ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣ: ಸಿಎಂ ಫಡ್ನವಿಸ್ ಭೇಟಿಯಾಗಿ ಸಿಬಿಐ ತನಿಖೆಗೆ ಒತ್ತಾಯಿಸಿದ ಡಿಸಿಎಂ ಸುನೇತ್ರಾ ಪವಾರ್

ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಕುರಿತು ಸಿಬಿಐ CBI) ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (NCP – ಅಜಿತ್ ಪವಾರ್ ಬಣ) ಅಧಿಕೃತವಾಗಿ ಒತ್ತಾಯಿಸಿದೆ. ಈ ಸಂಬಂಧ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಂಗಳವಾರ ಮುಖ್ಯಮಂತ್ರಿ … Continued

ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಸುನೇತ್ರಾ ಪವಾರ್…?

ಮುಂಬೈ: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಮಹಾರಾಷ್ಟ್ರ ರಾಜಕಾರಣದಲ್ಲಿ, ಅದರಲ್ಲಿಯೂ ಎನ್‌ಸಿಪಿ ಪಕ್ಷದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಭವಿಷ್ಯದ ಬಗ್ಗೆ ಅನಿಶ್ಚಿತತೆ ಮೂಡಿದ್ದು, ಪಕ್ಷವನ್ನು ಮುನ್ನಡೆಸಲು ಅಜಿತ್ ಪವಾರ್ ಪತ್ನಿ, ಸಂಸದೆ ಸುನೇತ್ರಾ ಪವಾರ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಹಿರಿಯ ನಾಯಕರು … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, … Continued

ಮತ್ತೊಂದು ವೀಡಿಯೊ | ಅಪಘಾತಕ್ಕೂ ಮುನ್ನ ಅಜಿತ್‌ ಪವಾರ್‌ ಇದ್ದ ವಿಮಾನ ಎಡಕ್ಕೆ ವಾಲಿ ಬೀಳುತ್ತಿರುವ ದೃಶ್ಯ ಸೆರೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ (NCP) ಅಧ್ಯಕ್ಷ ಅಜಿತ್ ಪವಾರ್ (66) ಅವರು ಬುಧವಾರ (ಜನವರಿ 28) ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದ ರನ್‌ವೇ ಸಮೀಪವೇ ಲಿಯರ್‌ಜೆಟ್ 45 ಎಂಬ ವಿಮಾನ ಪತನಗೊಂಡ ಮತ್ತೊಂದು ವೀಡಿಯೊ ಹೊರಹೊಮ್ಮಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ … Continued

ಇದು ಆಕಸ್ಮಿಕ, ಯಾವುದೇ ಪಿತೂರಿ ಇಲ್ಲ, ; ಅಜಿತ್‌ ಪವಾರ್‌ ಸಾವಿನ ಬಗ್ಗೆ ಶರದ್‌ ಪವಾರ್‌ ಪ್ರತಿಕ್ರಿಯೆ

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಈ ಘಟನೆಯ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ ಎನ್‌ಸಿಪಿ ಹಿರಿಯ ನಾಯಕ ಶರದ್ ಪವಾರ್, “ಇದು ಕೇವಲ ಆಕಸ್ಮಿಕ, ಇದರಲ್ಲಿ ಯಾವುದೇ ಪಿತೂರಿ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಸಂಸ್ಥೆ ವಿಎಸ್‌ಆರ್ ಏವಿಯೇಷನ್‌ಗೆ ಸೇರಿದ ‘ಬಾಂಬಾರ್ಡಿಯರ್ ಲಿಯರ್‌ಜೆಟ್ 45’ … Continued

ಹೋಮಿ ಭಾಭಾ, ಸಂಜಯ ಗಾಂಧಿ….ಅಜಿತ್ ಪವಾರ್‌ ವರೆಗೆ: ವಾಯು ದುರಂತದಲ್ಲಿ ಮಡಿದ ಭಾರತದ ಪ್ರಭಾವಿ ವ್ಯಕ್ತಿಗಳು

ನವದೆಹಲಿ: ಬುಧವಾರ (ಜನವರಿ 28) ಬೆಳಿಗ್ಗೆ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ವ್ಯಕ್ತಿಗಳು ಸಾವಿಗೀಡಾಗಿದ್ದು, ರಾಜಕೀಯ ಮುಖಂಡರು ಮತ್ತು ಪ್ರಮುಖ ವ್ಯಕ್ತಿಗಳು ಪ್ರಾಣ ಕಳೆದುಕೊಂಡ ಇತರ ಪ್ರಮುಖ ಅಪಘಾತಗಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಎನ್‌ಸಿಪಿ ನಾಯಕ ಅಜಿತ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಪುಣೆಯ … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ಅಕ್ರಮ ಮಣ್ಣು ಅಗೆತ ಪ್ರಕರಣ ; ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ಮಹಿಳಾ ಐಪಿಎಸ್ ಅಧಿಕಾರಿಗೆ ಗದರಿಸುತ್ತಿರುವ ವೀಡಿಯೊ ವೈರಲ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ ಪವಾರ್ ಅವರು ಸೋಲಾಪುರದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಮಣ್ಣು ಅಗೆಯುವುದರ ವಿರುದ್ಧ ಕ್ರಮ ಕೈಗೊಳ್ಳದಂತೆ ಮಹಿಳಾ ಐಪಿಎಸ್ ಅಧಿಕಾರಿಯ ಮೇಲೆ ಒತ್ತಡ ಹೇರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಎರಡು ದಿನಗಳ ಹಿಂದೆ ಸೋಲಾಪುರದ ಕರ್ಮಲಾ ತಾಲೂಕಿನ … Continued

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿಯ 19, ಶಿವಸೇನೆಯ 11, ಎನ್‌ಸಿಪಿಯ 9 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಂಬೈ : ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಭಾನುವಾರ ನಡೆದಿದ್ದು, ಬಿಜೆಪಿ, ಶಿವಸೇನೆ (ಶಿಂಧೆ ಬಣ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್) 39 ಸಚಿವರು ಭಾನುವಾರ ನಾಗ್ಪುರದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಂಪುಟದಲ್ಲಿ ಬಿಜೆಪಿಯ 19, ಶಿಂಧೆ ಸೇನೆಯ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ … Continued