ಮಹಾರಾಷ್ಟ್ರ ಆಡಳಿತಾರೂಢ ಮೈತ್ರಿಕೂಟಕ್ಕೆ ನವಾಬ್ ಮಲಿಕ್ ಸೇರ್ಪಡೆ ವಿರೋಧಿಸಿ ಎನ್‌ ಸಿಪಿಯ ಅಜಿತ್ ಪವಾರಗೆ ಪತ್ರ ಬರೆದ ಫಡ್ನವೀಸ್‌

ಮುಂಬೈ : ಎನ್‌ಸಿಪಿ ಶಾಸಕ ನವಾಬ್ ಮಲಿಕ್ ಅವರನ್ನು ಮಹಾಯುತಿ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಳಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಪಕ್ಷದ ದೇವೇಂದ್ರ ಫಡ್ನವೀಸ್ ಅವರು ಮತ್ತೊಬ್ಬ ಉಪಮುಖ್ಯಮಂತ್ರಿ ಮತ್ತು ಮೈತ್ರಿಪಕ್ಷವಾದ ಎನ್‌ಸಿಪಿ ಅಜಿತ್ ಪವಾರ್ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ನವಾಬ್ ಮಲಿಕ್ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ … Continued

ಪರಮ್ ಬಿರ್ ಸಿಂಗ್ ಪತ್ರ: ಅಜಿತ ಪವಾರ್‌- ಜಯಂತ ಪಾಟೀಲ ಭೇಟಿ ಮಾಡಲಿರುವ ಶರದ್ ಪವಾರ್

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾ.೨೧ರಂದು (ಭಾನುವಾರ) ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲಿದ್ದಾರೆ. ಗೃಹ ಸಚಿವ ಅನಿಲ್ ದೇಶ್ಮುಖ್ “ದುಷ್ಕೃತ್ಯ” ದಲ್ಲಿ ತೊಡಗಿದ್ದಾರೆ. ಅಮಾನತುಗೊಂಡ ಎಪಿಐ ಸಚಿನ್ ವಾಝೆ ಅವರಿಗೆ ಪ್ರತಿ ತಿಂಗಳು … Continued