ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ಡಾ ಅಜಿತ ಪ್ರಸಾದರಿಗೆ ಸನ್ಮಾನ
ಧಾರವಾಡ: ವಿದ್ಯಾಕಾಶಿ ಎಂದು ಕರೆಯಲ್ಪಡುವ ಧಾರವಾಡದ ಶೈಕ್ಷಣಿಕ ಬೆಳವಣಿಗೆಗೆ ಪ್ರೊ. ನ. ವಜ್ರಕುಮಾರ ಅವರ ಕೊಡುಗೆ ಅಪಾರ. ಅವರು ಧಾರವಾಡಕ್ಕೆ ಬರದೇ ಇದ್ದಿದ್ದರೆ ಧಾರವಾಡದ ಶೈಕ್ಷಣಿಕ ಕ್ಷೇತ್ರ ಬಡವಾಗುತ್ತಿತ್ತು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಕರ್ನಾಟಕ ವಿದ್ಯಾ ವರ್ಧಕ ಸಂಘದ ವತಿಯಿಂದ ಡಾ.ಅಜಿತ ಪ್ರಸಾದ ಅವರನ್ನು ಸನ್ಮಾನಿಸು ಕಾರ್ಯಕ್ರಮದಲ್ಲಿ … Continued