ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ಧರ್ಮ ಅಪಚಾರ ಪ್ರಕರಣ : ಪಂಜಾಬ್‌ ಮಾಜಿ ಡಿಸಿಎಂ ಸುಖಬೀರ್ ಬಾದಲಗೆ ಟಾಯ್ಲೆಟ್ ಸ್ವಚ್ಛಗೊಳಿಸುವ ಶಿಕ್ಷೆ ವಿಧಿಸಿದ ಅಕಾಲ್ ತಖ್ತ್

ಚಂಡೀಗಢ: ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್‌ ಬಾದಲ್ ಮತ್ತು ಅವರ ಸಹ ಮಂತ್ರಿಗಳು ದರ್ಬಾರ್ ಸಾಹಿಬ್‌ನ ಸ್ನಾನಗೃಹ ಮತ್ತು ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲಿದ್ದಾರೆ ಮತ್ತು ಶ್ರೀ ಅಕಾಲ್ ತಖ್ತ್ ಅವರಿಗೆ ನೀಡಿದ ಧಾರ್ಮಿಕ ಶಿಕ್ಷೆಯ ಭಾಗವಾಗಿ ಈ ಅವರು ಈ ಕೆಲಸ ಮಾಡಲಿದ್ದು, ನಂತರ ಭಕ್ತರಿಗೆ ಲಂಗರ್ ಬಡಿಸುತ್ತಾರೆ. ಶ್ರೀ ಅಕಲ್ ತಖ್ತ್ ಸಿಖ್ಖರ … Continued

ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಚಂಡೀಗಢ: ಅಕಾಲ್ ತಖ್ತ್‌ನಿಂದ ‘ತಂಖೈಯಾ’ (ಧಾರ್ಮಿಕ ದುರ್ನಡತೆ ಅಪರಾಧಿ) ಎಂದು ಘೋಷಿಸಲ್ಪಟ್ಟ ಸುಖಬೀರ್ ಸಿಂಗ್ ಬಾದಲ್ ಅವರು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಶನಿವಾರ ಹೇಳಿದ್ದಾರೆ. ಅವರ ರಾಜೀನಾಮೆಯು ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ. ಬಾದಲ್ ಅವರು ಪಕ್ಷದ … Continued