ಮುಂದಿನ 20 ವರ್ಷಗಳಲ್ಲಿ ಅಖಂಡ ಭಾರತದ ಕನಸು ನನಸು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ಹರಿದ್ವಾರ (ಉತ್ತರ ಪ್ರದೇಶ): ಅಖಂಡ ಭಾರತದ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ. ಸ್ವಾಮಿ ವಿವೇಕಾನಂದ ಮತ್ತು ಮಹರ್ಷಿ ಅರವಿಂದರ ಕನಸಾದ ‘ಅಖಂಡ ಭಾರತ’ ಜನಸಾಮಾನ್ಯರೂ ಸ್ವಲ್ಪ ಪ್ರಯತ್ನ ಮಾಡಿದರೆ 10-15 ವರ್ಷಗಳಲ್ಲಿ ನನಸಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಹರಿದ್ವಾರದಲ್ಲಿ ನಡೆದ … Continued