ಲಕ್ಷಾಂತರ ಜನರು ಪ್ರಯಾಗರಾಜ್‌ ಗೆ ಭೇಟಿ ನೀಡಲು ಬಯಸುತ್ತಿದ್ದಾರೆ ; ಮಹಾಕುಂಭ ಮೇಳದ ಅವಧಿ ವಿಸ್ತರಣೆ ಮಾಡಿ : ಅಖಿಲೇಶ ಯಾದವ್ ಒತ್ತಾಯ

ಲಕ್ನೋ: ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವನ್ನು ಗುರುತಿಸುವ ತ್ರಿವೇಣಿ ಸಂಗಮದ ಘಾಟ್‌ನಲ್ಲಿ ಹೆಚ್ಚಿನ ಭಕ್ತರು ಪವಿತ್ರ ಸ್ನಾನ ಮಾಡಲು ಮಹಾಕುಂಭದ ಅವಧಿಯನ್ನು ವಿಸ್ತರಿಸುವಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸೇರುವಿಕೆಯಾದ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಒಪ್ಪಂದದ ನಂತರ ರಾಹುಲ್ ಗಾಂಧಿ ಭಾರತ ಜೋಡಿ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಅಖಿಲೇಶ ಯಾದವ್

ನವದೆಹಲಿ: ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಪಾಲ್ಗೊಂಡಿದ್ದಾರೆ. ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದ ಅಂತಿಮವಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಬಂದಿತು. ಎರಡು ಪಕ್ಷಗಳ ನಡುವಿನ … Continued

ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. “ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಕಾಂಗ್ರೆಸ್ಸಿನ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆಗೆ ಹೋಗುವ ಸಾಧ್ಯತೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಯಾದವ್ ಅವರನ್ನು ಪ್ರಶ್ನಿಸಿದಾಗ, ‘ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲಿ ನಮ್ಮನ್ನು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಪಕ್ಷದ … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued