ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಒಪ್ಪಂದದ ನಂತರ ರಾಹುಲ್ ಗಾಂಧಿ ಭಾರತ ಜೋಡಿ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಅಖಿಲೇಶ ಯಾದವ್

ನವದೆಹಲಿ: ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಪಾಲ್ಗೊಂಡಿದ್ದಾರೆ. ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದ ಅಂತಿಮವಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಬಂದಿತು. ಎರಡು ಪಕ್ಷಗಳ ನಡುವಿನ … Continued

ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. “ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಕಾಂಗ್ರೆಸ್ಸಿನ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ ಯಾದವ್ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ ಜೋಡೋ ನ್ಯಾಯ ಯಾತ್ರೆಗೆ ಹೋಗುವ ಸಾಧ್ಯತೆಯಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಯಾದವ್ ಅವರನ್ನು ಪ್ರಶ್ನಿಸಿದಾಗ, ‘ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲಿ ನಮ್ಮನ್ನು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಇಲ್ಲಿನ ಪಕ್ಷದ … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued

ಪತ್ರಕರ್ತರ ಮೇಲೆ ಹಲ್ಲೆ ಆರೋಪ: ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್

  ಲಕ್ನೋ: ಪತ್ರಕರ್ತರ ದೂರಿನ ಮೇರೆಗೆ ಮೊರಾದಾಬಾದ್ ಪೊಲೀಸರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮೇಲೆ ದೂರು ದಾಖಲಿಸಿದ್ದಾರೆ. ಮಾರ್ಚ್ 11 ರಂದು ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ ಸಿಂಗ್‌ ಯಾದ ಹಾಗೂ 20 ಅಪರಿಚಿತ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ … Continued