ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ದೇಶಕ್ಕೆ ಅವಮಾನ : ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ‘ಶರ್ಟ್‌ಲೆಸ್’ ಪ್ರತಿಭಟನೆಗೆ ವಿಪಕ್ಷಗಳಿಂದಲೇ ಅಸಮಾಧಾನ

ನವದೆಹಲಿ/ಝಾನ್ಸಿ: ಭಾರತ ಮಂಟಪದಲ್ಲಿ ನಡೆದ ‘ಎಐ (AI) ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಭಾರತೀಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ  ಶರ್ಟ್‌ಲೆಸ್‌  ಪ್ರತಿಭಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಇಂಡಿಯಾ (INDIA) ಮೈತ್ರಿಕೂಟದ ಮಿತ್ರ ಪಕ್ಷದ ನಾಯಕ ಅಖಿಲೇಶ ಯಾದವ್ ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ದೇಶಕ್ಕೆ “ಅವಮಾನ” ತಂದಿದೆ ಎಂದು ಅವರು ಶನಿವಾರ ಹೇಳಿದ್ದಾರೆ. ಝಾನ್ಸಿಯಲ್ಲಿ ಸುದ್ದಿಗಾರರೊಂದಿಗೆ … Continued

ಪತಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸಿದ್ದಕ್ಕಾಗಿ ಸಿಎಂ ಯೋಗಿಗೆ ಧನ್ಯವಾದ ಹೇಳಿದ ಶಾಸಕಿಗೆ ಸಮಾಜವಾದಿ ಪಕ್ಷದಿಂದಲೇ ಗೇಟ್‌ಪಾಸ್‌…!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕಿ ಪೂಜಾ ಪಾಲ್ ಅವರನ್ನು ವಿಭಿನ್ನ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಪತಿಯ ಕೊಲೆ ಪ್ರಕರಣದಲ್ಲಿ “ನ್ಯಾಯ ಒದಗಿಸಿದ್ದಕ್ಕಾಗಿ” ಹಾಗೂ ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಜಾರಿಗೆ ತಂದಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಧನ್ಯವಾದ ಅರ್ಪಿಸಿ ಶ್ಲಾಘಿಸಿದ ಶಾಸಕಿ ಪೂಜಾ ಪಾಲ್ ಅವರನ್ನು ಗಂಟೆಗಳ … Continued

ಲಕ್ಷಾಂತರ ಜನರು ಪ್ರಯಾಗರಾಜ್‌ ಗೆ ಭೇಟಿ ನೀಡಲು ಬಯಸುತ್ತಿದ್ದಾರೆ ; ಮಹಾಕುಂಭ ಮೇಳದ ಅವಧಿ ವಿಸ್ತರಣೆ ಮಾಡಿ : ಅಖಿಲೇಶ ಯಾದವ್ ಒತ್ತಾಯ

ಲಕ್ನೋ: ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವನ್ನು ಗುರುತಿಸುವ ತ್ರಿವೇಣಿ ಸಂಗಮದ ಘಾಟ್‌ನಲ್ಲಿ ಹೆಚ್ಚಿನ ಭಕ್ತರು ಪವಿತ್ರ ಸ್ನಾನ ಮಾಡಲು ಮಹಾಕುಂಭದ ಅವಧಿಯನ್ನು ವಿಸ್ತರಿಸುವಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಸೇರುವಿಕೆಯಾದ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಒಪ್ಪಂದದ ನಂತರ ರಾಹುಲ್ ಗಾಂಧಿ ಭಾರತ ಜೋಡಿ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಅಖಿಲೇಶ ಯಾದವ್

ನವದೆಹಲಿ: ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಪಾಲ್ಗೊಂಡಿದ್ದಾರೆ. ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದ ಅಂತಿಮವಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಬಂದಿತು. ಎರಡು ಪಕ್ಷಗಳ ನಡುವಿನ … Continued

ಅಖಿಲೇಶ ಯಾದವ ಸಮಾಜವಾದಿ ಪಕ್ಷ ತೊರೆದ ಸ್ವಾಮಿ ಪ್ರಸಾದ ಮೌರ್ಯ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಒಂದು ವಾರದ ನಂತರ, ಸ್ವಾಮಿ ಪ್ರಸಾದ ಮೌರ್ಯ ಮಂಗಳವಾರ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಉತ್ತರ ಪ್ರದೇಶ ವಿಧಾನ ಪರಿಷತ್ತಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. “ನನಗೆ ನಿಮ್ಮೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಆದರೆ ಫೆಬ್ರವರಿ 12 ರಂದು … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued