ಲಖಿಂಪುರ್ ಖೇರಿ ಹಿಂಸಾಚಾರ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ, ರೈತರಿಂದ ಸಚಿವರ ಮಗನ ವಿರುದ್ಧ ರೈತರ ಮೇಲೆ ಕಾರು ಓಡಿಸಿದ ಆರೋಪ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಎಂಟು ಜನರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉಪಮುಖ್ಯಮಂತ್ರಿ ಕೇಶವ ಮೌರ್ಯ ಅವರ ಭೇಟಿ ಸಂದರ್ಭದಲ್ಲಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು … Continued