ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಮಂದಿ ಸಾವು

ಕಲಬುರಗಿ: ಆಳಂದ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಶಿರವಾಳ ವಾಡಿ ಬಳಿ ಕ್ರೂಸರ್ ಮತ್ತು ಸಿಮೆಂಟ್ ಬಲ್ಕರ್ ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ 6 ಜನರು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ … Continued