ದೆಹಲಿ ಕೆಂಪು ಕೋಟೆ ಬಾಂಬ್‌ ಸ್ಫೋಟದ ರೂವಾರಿ ಉಮರ್‌ ಸಹಾಯಕನ ಬಂಧಿಸಿದ ಎನ್‌ ಐಎ

ನವದೆಹಲಿ: ಕೆಂಪು ಕೋಟೆ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಯಶಸ್ಸು ಸಾಧಿಸಿದೆ. ಈ ಭಯಾನಕ ದಾಳಿಯ ಸೂತ್ರಧಾರನೊಂದಿಗೆ ಸಂಚು ರೂಪಿಸಿದ ಕಾಶ್ಮೀರಿ ನಿವಾಸಿಯೊಬ್ಬನನ್ನು ಎನ್‌ಐಎ (NIA) ಬಂಧಿಸಿದೆ. ಬಂಧಿತ ಆರೋಪಿ ಅಮೀರ್ ರಶೀದ್ ಅಲಿ ಯನ್ನು, ಬಹು-ರಾಜ್ಯಗಳ ಬೃಹತ್ ಶೋಧ ಕಾರ್ಯಾಚರಣೆಯ ನಂತರ ದೆಹಲಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ … Continued

7.5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜೈಲಿನಲ್ಲಿದ್ದ…

ನವದೆಹಲಿ: ದೆಹಲಿಯ ಕೆಂಪುಕೋಟೆ ಸಮೀಪ ನಡೆದ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿಗಳಾದ ಡಾ. ಶಾಹೀನ್ ಸಯೀದ್ ಮತ್ತು ಡಾ. ಮುಜಮ್ಮಿಲ್ ಶಕೀಲ್ ಅವರನ್ನು ನೇಮಿಸಿಕೊಂಡಿದ್ದ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ (Al-Falah University) ಸಂಸ್ಥಾಪಕ ಮತ್ತು ಟ್ರಸ್ಟಿ ಜಾವೇದ್ ಅಹ್ಮದ್ ಸಿದ್ದಿಕಿ ಅವರ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸಿದ್ದಿಕಿ ಹಿನ್ನೆಲೆ … Continued