ತಾನು ಬದುಕಿರುವಾಗಲೇ ಮರಣಾ ನಂತರದ ಕ್ರಿಯಾ ಕರ್ಮ ನೆರವೇರಿಸಿ ಸಾವಿರಾರು ಜನರಿಗೆ ಊಟ ಹಾಕಿಸಿದ ವೃದ್ಧ ; ಕಾರಣ..?

ಶಿವಪುರಿ (ಮಧ್ಯಪ್ರದೇಶ) : ನನ್ನ ಮರಣದ ನಂತರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವವರು ಯಾರು ಎಂಬ ಚಿಂತೆ ಆ 60 ವರ್ಷದ ವೃದ್ಧನನ್ನು ಬಹುವಾಗಿ ಕಾಡುತ್ತಿತ್ತು. ಇದೇ ಕಾರಣಕ್ಕೆ ಆತ ಬದುಕಿರುವಾಗಲೇ ತನಗಾಗಿ ಸ್ವತಃ ತಾನೇ ಮರಣೋತ್ತರ ಕ್ರಿಯಾ ಕರ್ಮಗಳನ್ನು ನೆರವೇರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಈ ವಿಲಕ್ಷಣ ಘಟನೆ ಶಿವಪುರಿಯ ಕರೇರಾ ವ್ಯಾಪ್ತಿಯ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ಮೃತ ಪತ್ನಿಯ ಅಂತ್ಯಸಂಸ್ಕಾರ ಮುಗಿದು 4 ದಿನಗಳ ಬಳಿಕ 600 ಕಿಮೀ ದೂರದಲ್ಲಿ ಆಕೆ ಜೀವಂತವಾಗಿ ಪತ್ತೆ…!

ಗೋರಖಪುರ : ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಅಂತ್ಯಸಂಸ್ಕಾರ ನಡೆಸಿದ್ದ ಪತಿಗೆ ನಾಲ್ಕು ದಿನಗಳ ನಂತರ ಪತ್ನಿ 600 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈಗ ಸತಿ ಪತಿ ಮತ್ತೆ ಒಂದಾಗಿರುವ ಅಸಾಮಾನ್ಯ ಘಟನೆ ಉತ್ತರ ‍ಪ್ರದೇಶದ ಗೋರಖಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಗೋರಖಪುರದ ಬನ್ಸ್‌ಗಾಂವ್‌ನ ನಿವಾಸಿ ರಾಮ ಸುಮೇರ್ (60) ಅವರು ತಮ್ಮ ಪತ್ನಿ ಫೂಲ್ಮತಿ … Continued