ಉತ್ತರ ಪ್ರದೇಶ: ವಿಧಾನ ಪರಿಷತ್ತಿನ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಲಕ್ನೋ: ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಎಲ್ಲ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 13 ಮಂದಿಯಲ್ಲಿ ಒಂಬತ್ತು ಮಂದಿ ಬಿಜೆಪಿಯಿಂದ, ನಾಲ್ವರು ಸಮಾಜವಾದಿ ಪಕ್ಷದಿಂದ (ಎಸ್‌ಪಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಸಚಿವರಾದ ಚೌಧರಿ ಭೂಪೇಂದ್ರ, ದಯಾಶಂಕರ್ ಮಿಶ್ರ ದಯಾಳು, ಜೆಪಿಎಸ್ ರಾಥೋಡ್ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳು … Continued