13 ವರ್ಷದ ಮಂಗಳೂರಿನ ಬಾಲಕನ ‘ಕೋಮು ದಾಳಿ’ ಎಂಬ ಕಟ್ಟು ಕಥೆ

ಮಂಗಳೂರು: ಸುರತ್ಕಲ್‌ನ ಮದರಸಾದಿಂದ ಸೋಮವಾರ ಹಿಂದಿರುಗುತ್ತಿದ್ದ ವೇಳೆ ಅನ್ಯ ಧರ್ಮದ ಇಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ 13 ವರ್ಷದ ಬಾಲಕ, ನಂತರ ಮನೆ ಮತ್ತು ಶಾಲೆಯಲ್ಲಿ ಯಾರೂ ತನ್ನ ಗಮನಿಸದ ಕಾರಣ ಕಥೆಯನ್ನು ಹೆಣೆದಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಕಾಟಿಪಳ್ಳದ 6ನೇ ಬ್ಲಾಕ್‌ನಲ್ಲಿರುವ ತೌಯಿಬಾ ಮಸೀದಿಯ ಆರನೇ ತರಗತಿಯ ವಿದ್ಯಾರ್ಥಿ ಜೂನ್ … Continued