ಸಕಲ ಸರ್ಕಾರಿ ಗೌರವಗಳೊಂದಿಗೆ ಗೊಜನೂರ ಯೋಧನ ಅಂತ್ಯಕ್ರಿಯೆ

posted in: ರಾಜ್ಯ | 0

ಗದಗ: ಛತ್ತೀಸಗಡದ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಕ್ಸಲರ ಗುಂಡಿಗೆ ಮಂಗಳವಾರ ವೀರಮರಣವನ್ನಪ್ಪಿದ್ದ ಯೋಧನ ಪಾರ್ಥಿವ ಶರೀರ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮಕ್ಕೆ ಬುಧವಾರ ತಡರಾತ್ರಿ ಆಗಮಿಸಿತು. ವೀರಯೋಧ ಲಕ್ಷ್ಮಣ ನಿಂಗಪ್ಪ ಗೌರಣ್ಣವರ ಅವರ ಅಂತ್ಯಕ್ಸರಿಯೆಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.       ಯೋಧ ಲಕ್ಷ್ಮಣ ಗೌರಣ್ಣವರ ಕಳೆದ ೧೨ ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ … Continued