ಕೋವಿಡ್‌ ಹೊರತು ಪಡಿಸಿದ ಗಂಭೀರ-ತುರ್ತು ಚಿಕಿತ್ಸೆ ಅಗತ್ಯದ ರೋಗಿಗಳನ್ನು ಮಾತ್ರ ದಾಖಲು ಮಾಡಿಕೊಳ್ಳಿ:ಎಲ್ಲ ಸರ್ಕಾರಿ-ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಕೋವಿಡ್‌ ಎರಡನೇ ಅಲೆ ಉಲ್ಬಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಹೊರತು ಪಡಿಸಿದ ಕಾಯಿಲೆಗಳ ಗಂಭೀರ ಹಾಗೂ ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳನ್ನು ಮಾತ್ರ ದಾಖಲಿಸಿಕೊಳ್ಳಬೇಕು ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ … Continued