ಧಾರವಾಡ: ಗರಗ ರಾಷ್ಟ್ರೋತ್ಥಾನ ಶಾಲೆಯಲ್ಲಿ ಅಕ್ಟೋಬರ್ 28ರಿಂದ ಆರ್‌ಎಸ್‌ಎಸ್‌ನ ಮೂರು ದಿನಗಳ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್

ಧಾರವಾಡ: ಧಾರವಾಡ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌ನ) ಅಖಿಲ ಭಾರತ ಕಾರ್ಯಕಾರಿ ಮಂಡಳಿ ಬೈಠಕ್ ಅಕ್ಟೋಬರ್ 28, 29 ಹಾಗೂ 30 ರಂದು ನಡೆಯಲಿದೆ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ಹೇಳಿದರು. ಗರಗ ರಸ್ತೆಯಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ … Continued