ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued