ಪತ್ರಕರ್ತರನ್ನೂ ಫ್ರಂಟ್‌ ಲೈನ್‌ ವಾರಿಯರ್ಸ್‌ ಎಂದು ಘೋಷಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಪತ್ರಕರ್ತರನ್ನು ರಾಜ್ಯದ ಮುಂಚೂಣಿ ಕಾರ್ಮಿಕರೆಂದು ಪರಿಗಣಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಮಂಗಳವಾರ ಹೇಳಿದ್ದಾರೆ. ” ನಾನು ಪತ್ರಕರ್ತರನ್ನು ಮುಂಚೂಣಿ ಕಾರ್ಮಿಕರೆಂದು ಘೋಷಿಸುತ್ತೇನೆ” ಎಂದು ಯಡಿಯೂರಪ್ಪ ಮಂಗಳವಾರ ಪ್ರಕಟಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಹಲವಾರು ರಾಜ್ಯಗಳು ಪತ್ರಕರ್ತರನ್ನು ಆದ್ಯತೆಯ ವ್ಯಾಕ್ಸಿನೇಷನ್ನಿಗಾಗಿ ಮುಂಚೂಣಿ ಕೆಲಸಗಾರರೆಂದು ಘೋಷಿಸಿವೆ. ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, … Continued