ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಇಂದು, ಬುಧವಾರ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರರು ಧರಣಿ ನಡೆಸಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಎಂದು … Continued