ಕಾವೇರಿ ವಿವಾದ : ನದಿಯಲ್ಲಿ ನೀರಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ; ಸಿಎಂ ಸಿದ್ದರಾಮಯ್ಯ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಗುರುವಾರ (ಸೆಪ್ಟೆಂಬರ್‌ 21) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ … Continued