ಕಾಂಗ್ರೆಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸಮಾಜದಲ್ಲಿ ಒಡಕು ಸೃಷ್ಟಿ: ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ವಿವಿಧ ಕಾರಣಗಳಿಗಾಗಿ ಜನರಲ್ಲಿ ಒಡಕು ಮೂಡಿಸುತ್ತವೆ ಎಂದು ಹೇಳಿದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಜಿ 23 ಗುಂಪಿನ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ. 1990ರ ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯೆಗಳನ್ನು ಉಲ್ಲೇಖಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಕಾರಣ … Continued