ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳ ಬಸ್‌ ಸಂಚಾರ ಆರಂಭ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಮೊದಲಿನಂತೆ ಎಲ್ಲ ಮಾರ್ಗಗಳನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ವಿಜಯಪುರ ಮಾರ್ಗದಲ್ಲಿ ಪ್ರಯಾಣಿಕರ ಬಹುದಿನದ … Continued