ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರ ಸಂಪೂರ್ಣ ನಿಷೇಧ

ಹಾಸನ: ಶಿರಾಡಿ ಘಾಟ್‌ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ. ಹಾಸನದ ದೋಣಿಗಲ್‌ನಲ್ಲಿ ಮೊದಲು ಭೂಕುಸಿತ ಸಂಭವಿಸಿತ್ತು. ಇದೀಗ ಅಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಹೀಗಾಗಿ, ಈ ರಸ್ತೆಯು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇನ್ನು ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಹರಿರಾಂ ಶಂಕರ್‌ ತಿಳಿಸಿದ್ದಾರೆ. ಶಿರಾಡಿ … Continued