‘ನೀವು ದೇಶವಾಸಿಗಳು ಬುದ್ಧಿ ಇಲ್ಲದವರು ಎಂದು ಪರಿಗಣಿಸುತ್ತೀರಾ? : ಆದಿಪುರುಷ’ ಸಿನೆಮಾ ನಿರ್ಮಾಪಕರ ತರಾಟೆಗೆ ತೆಗೆದುಕೊಂಡ ಅಲಹಾಬಾದ್ ಹೈಕೋರ್ಟ್

ಲಕ್ನೋ: ‘ಆದಿಪುರುಷ’ ಚಿತ್ರದ ಸಂಭಾಷಣೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಪ್ರೇಕ್ಷಕರನ್ನು ಕೆರಳಿಸಿರುವ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು, ಮಂಗಳವಾರ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಸಹ ಲೇಖಕ ಮನೋಜ ಮುಂತಶಿರ್ ಶುಕ್ಲಾ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ನ್ಯಾಯಾಲಯ ಸೂಚಿಸಿದೆ ಹಾಗೂ ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. … Continued