ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಪಿ ಮಸೀದಿ ವಿವಾದ: ಮಾರ್ಚ್ 29 ರಿಂದ ನಿಯಮಿತವಾಗಿ ಆಲಿಸಲಿರುವ ಅಲಹಾಬಾದ್ ಹೈಕೋರ್ಟ್

ಪ್ರಯಾಗರಾಜ: ವಾರಣಾಸಿಯ ಕಾಶಿ ವಿಶ್ವನಾಥ ದೇಗುಲ-ಜ್ಞಾನವಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾರ್ಚ್ 29 ರಿಂದ ನಿಯಮಿತವಾಗಿ ವಿಚಾರಣೆ ನಡೆಸುವುದಾಗಿ ಅಲಹಾಬಾದ್ ಹೈಕೋರ್ಟ್ ಗುರುವಾರ ಹೇಳಿದೆ. ವಾರಣಾಸಿಯ ಅಂಜುಮನ್ ಇಂತಾಝಾಮಿಯಾ ಮಸೀದಿಯು ಕಳೆದ ವರ್ಷ ವಿಚಾರಣೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ ಅವರ ಪೀಠ ಈ ಆದೇಶ ನೀಡಿದೆ. … Continued