ಮೂರು ತಿಂಗಳ ಬಳಿಕ ಸಮಾಧಿ ಅಗೆದು ತಾಯಿಯ ಶವವನ್ನು ಬೈಕ್​ನಲ್ಲಿ ತಂದ ಮಕ್ಕಳು…!

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಆಡಾಪುರ ಗ್ರಾಮದ ಮಹಿಳೆಯ ಸಾವಿನ ಪ್ರಕರಣದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಾಯಿಯ ಸಾವಿನ ತನಿಖೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಹಾಕಲಾಗಿದೆ ಹಾಗೂ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಇಬ್ಬರು ಪುತ್ರರು, ಸಮಾಧಿ ಮಾಡಿದ ಸುಮಾರು ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಹೊರತೆಗೆದು ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಜಿಲ್ಲಾ ಆಸ್ಪತ್ರೆಗೆ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಿತ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ (SIT) ರಚಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದ್ದು, ಅದರ ಬಗ್ಗೆ … Continued

‘ಆಕ್ಷೇಪಾರ್ಹ’ ವಿಷಯಗಳಿದ್ದ ಆರೋಪದ ಮೇಲೆ ಇಬ್ಬರು ಇಸ್ಲಾಮಿಕ್ ವಿದ್ವಾಂಸರ ಕೃತಿಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಅಲಿಘರ್ ಮುಸ್ಲಿಂ ವಿವಿ

ಅಲಿಘರ್: 20ನೇ ಶತಮಾನದ ಇಸ್ಲಾಮಿಕ್ ಲೇಖಕರಾದ ಅಬುಲ್ ಅಲಾ ಅಲ್-ಮೌದುದಿ ಮತ್ತು ಸಯ್ಯದ್ ಕುತುಬ್ ಅವರ ಕೃತಿಗಳು ಆಕ್ಷೇಪಾರ್ಹ ಎಂದು ಆರೋಪ ಕೇಳಿಬಂದ ನಂತರ ಇಸ್ಲಾಮಿಕ್ ಅಧ್ಯಯನ ವಿಭಾಗದ ಪಠ್ಯಕ್ರಮದಿಂದ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವು ತೆಗೆದುಹಾಕಿದೆ. ಇಬ್ಬರು ಲೇಖಕರ ಕೃತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಿರುವ ಬಗ್ಗೆ ಸುಮಾರು 20 ವಿದ್ವಾಂಸರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ … Continued