ಮೂರು ತಿಂಗಳ ಬಳಿಕ ಸಮಾಧಿ ಅಗೆದು ತಾಯಿಯ ಶವವನ್ನು ಬೈಕ್ನಲ್ಲಿ ತಂದ ಮಕ್ಕಳು…!
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಆಡಾಪುರ ಗ್ರಾಮದ ಮಹಿಳೆಯ ಸಾವಿನ ಪ್ರಕರಣದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಾಯಿಯ ಸಾವಿನ ತನಿಖೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಹಾಕಲಾಗಿದೆ ಹಾಗೂ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಇಬ್ಬರು ಪುತ್ರರು, ಸಮಾಧಿ ಮಾಡಿದ ಸುಮಾರು ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಹೊರತೆಗೆದು ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಜಿಲ್ಲಾ ಆಸ್ಪತ್ರೆಗೆ … Continued