ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ: ದುಬೈಗೆ ಹೋಗುವಂತೆ ಸಲಹೆ ನೀಡಿದ್ದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್- ಆ್ಯಪ್ ಮಾಲೀಕನ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯವು ಆನ್‌ಲೈನ್ ಅಪ್ಲಿಕೇಶನ್‌ನ ಉನ್ನತ ನಿರ್ವಹಣೆಯಲ್ಲಿ ಒಬ್ಬನೆಂದು ಹೆಸರಿಸಲ್ಪಟ್ಟ ಮಹದೇವ ಬೆಟ್ಟಿಂಗ್ ಪ್ರಕರಣದ ಆರೋಪಿ ಶುಭಂ ಸೋನಿ, ದುಬೈನಿಂದ ವೀಡಿಯೊ ಸಂದೇಶದಲ್ಲಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಮತ್ತು 2008ರ ಬ್ಯಾಚ್ ಐಪಿಎಸ್ ಅಧಿಕಾರಿ ವಿರುದ್ಧ ಆರೋಪಗಳನ್ನು ಮಾಡಿದ್ದಾನೆ. ಮಹಾದೇವ ಆ್ಯಪ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ … Continued

ನನ್ನ ವಿರುದ್ಧದ ಆರೋಪ ಆತ್ಮರಕ್ಷಣೆಗಾಗಿ ಪರಮ್‌ ಬಿರ್‌ ಮಾಡಿದ ಪಿತೂರಿ, ಮಾನನಷ್ಟ ಮೊಕದ್ದಮೆ ಹೂಡುವೆ: ದೇಶ್ಮುಖ್

ಮುಂಬೈ: ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅಪ್ಪಟ ಸುಳ್ಳು ಎಂದು ಹೇಳಿರುವ ಆರೋಪವನ್ನು ಗೃಹ ಸಚಿವ ಅನಿಲ್ ದೇಶ್ಮುಖ್ ಇದು ನನ್ನ ಮತ್ತು ಮಹಾವಿಕಾಸ್ ಅಘಾಡಿ ಸರ್ಕಾರವನ್ನು ಆತ್ಮರಕ್ಷಣೆಗಾಗಿ ಅಪಖ್ಯಾತಿಗೊಳಿಸುವ ಪಿತೂರಿಯಾಗಿದೆ. ಪರಮ್‌ ಬಿರ್‌ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ. ಪ‌ರಮ್‌ ಬೀರ್ ಸಿಂಗ್ ಹೇಗೆ ಸುಳ್ಳು ಹೇಳುತ್ತಿದ್ದಾರೆ. ಸಚಿನ್ … Continued