ಶಿವಸೇನೆ ನಾಯಕ ಸಂಜಯ್ ರಾವತ್ 4 ದಿನ ಇ.ಡಿ ಕಸ್ಟಡಿಗೆ

ಮುಂಬೈ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನೆ ಸಂಸದ ಸಂಜಯ್‌ ರಾವತ್‌ ಅವರನ್ನು ಇಂದು, ಸೋಮವಾರ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ)ದ ಕಸ್ಟಡಿಗೆ ನೀಡಲಾಗಿದೆ. ತನಿಖಾ ಸಂಸ್ಥೆ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು ಆದರೆ ನ್ಯಾಯಾಲಯ ಒಪ್ಪಲಿಲ್ಲ ಮತ್ತು ನಾಲ್ಕು ದಿನಗಳ ಅವಧಿಗೆ ಕಸ್ಟಡಿಗೆ ನೀಡಿತು. ಇದುವರೆಗಿನ ತನಿಖೆ ಮತ್ತು ಅದರಲ್ಲಿ ಕಂಡುಬಂದಿರುವ ಅಂಶಗಳ … Continued