ಕೊರೊನಾ ಸೋಂಕಿತರಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ: ಪ್ರತ್ಯೇಕ ಕೊಠಡಿ ವ್ಯವಸ್ಥೆ
ಬೆಂಗಳೂರು: ಈಗಾಗಲೇ ನಿಗಧಿಯಾಗಿರುವ ಸಿಇಟಿ ಪರೀಕ್ಷೆಯನ್ನು ಬರೆಯಲು ಕೊರೊನಾ ಸೋಂಕಿತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ … Continued