ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued

ವೀಡಿಯೊ..| ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದ ಅಲ್ಲು ಅರ್ಜುನಗೆ ಕುಟುಂಬಸ್ಥರಿಂದ ಭಾವುಕ ಸ್ವಾಗತ

ಹೈದರಾಬಾದ್‌ : ಜೈಲಿನಲ್ಲಿ ಒಂದು ರಾತ್ರಿ ಕಳೆದ ನಂತರ ಶನಿವಾರ ಬೆಳಿಗ್ಗೆ ಬಿಡುಗಡೆಯಾಗಿ ಹೈದರಾಬಾದಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ ಅವರ ಕುಟುಂಬಸ್ಥರು ಭಾವುಕರಾಗಿ ಅವರನ್ನು ಸ್ವಾಗತಿಸಿದ್ದಾರೆ. ಬಿಡುಗಡೆಯಾದ ನಂತರ ನೇರವಾಗಿ ತಂದೆಯ ಕಚೇರಿಯಾದ ಗೀತಾ ಆರ್ಟ್ಸ್‌ಗೆ ತೆರಳಿದರು. ಹಲವಾರು ವೀಡಿಯೊಗಳು ನಟ ಮನೆಗೆ ಆಗಮಿಸಿದ ನಂತರ ಅವರ ಪತ್ನಿ ಸ್ನೇಹಾ ರೆಡ್ಡಿ ಮತ್ತು ಮಗ ಹಾಗೂ … Continued

ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

ಹೈದರಾಬಾದ್‌: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌ (Allu Arjun) ಅವರಿಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನಿ ನೀಡಿದ ನಂತರ ಶನಿವಾರ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಒಂದು ರಾತ್ರಿ ಜೈಲಿನಲ್ಲಿ ಕಳೆದ ನಂತರ ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್‌ ಬಿಡುಗಡೆಯಾಗಿದ್ದಾರೆ. ಈ ವೇಳೆ ತಂದೆ ಅಲ್ಲು ಅರವಿಂದ … Continued

“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued

‘ಪುಷ್ಪ -2’ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನಗೆ ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಡಿಸೆಂಬರ್ 4 ರಂದು ‘ಪುಷ್ಪ- 2’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಿದ ಹಿನ್ನೆಲೆಯಲ್ಲಿ … Continued

ʼಪುಷ್ಪಾ 2′ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಸಾವಿನ ಪ್ರಕರಣ ; ಖ್ಯಾತ ನಟ ಅಲ್ಲು ಅರ್ಜುನ್‌ ಬಂಧನ

ಹೈದರಾಬಾದ್: ಕಳೆದ ವಾರ ಹೈದರಾಬಾದ್ ಥಿಯೇಟರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇಂದು, ಶುಕ್ರವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರನ್ನು ಅವರ ಜೂಬಿಲಿ ಹಿಲ್ಸ್ ಮನೆಯಲ್ಲಿ ಬಂಧಿಸಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲು ಅರ್ಜುನ್‌ ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ … Continued

‘ಪುಷ್ಪಾ 2’ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು, ಮಗನಿಗೆ ಗಾಯ

ಹೈದರಾಬಾದ್ : ಬುಧವಾರ (ಡಿಸೆಂಬರ್‌ ೪) ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ ನಟ ಅಲ್ಲು … Continued