ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಓರ್ವನ ಬಂಧನ

ಬೆಂಗಳೂರು : ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬೆಂಗಳೂರಿನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಆರೀಫ್​ ಎಂಬಾತನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕಿಸಲಾಗಿದೆ. … Continued