ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಬದ್ಧ, ನೇಮಕಾತಿಗೆ ಅಧಿವೇಶನದಲ್ಲಿ ಪ್ರಸ್ತಾವನೆ ಮಂಡನೆ: ನೂತನ ಶಿಕ್ಷಣ ಸಚಿವ ನಾಗೇಶ

ಯಾದಗಿರಿ : ಕಲ್ಯಾಣ ಕರ್ನಾಟಕದ ಶಿಕ್ಷಕರ ಕೊರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಅವರು ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಅವರು, ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ  ಶನಿವಾರ   ಸುದ್ದಿಗಾರರ ಜೊತೆಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ಕೊರತೆ … Continued