ಬಿಎಸ್‌ವೈಗೆ ಬದಲಿ ನಾಯಕ: ಬಿಜೆಪಿ ವರಿಷ್ಠರಿಗೆ ಆಯ್ಕೆಯೇ ಸವಾಲು

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ಧ. ಜುಲೈ 25ರಂದು ಬಿಜೆಪಿ ವರಿಷ್ಠರಿಂದ ಸೂಚನೆ ಬರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸಮರ್ಥ ಹಾಗೂ ಮುಂದಿನ ಚುನಾವಣೆಯಲ್ಲಿ ಮತತಂದು ಕೊಡುವ ನಾಯಕನ ಹುಡುಕಾಟ ಬಿಜೆಪಿ ವರಿಷ್ಠರಿಗೆ ಈಗ ಸವಾಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಚಾಲ್ತಿಗೆ ಬಂದಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮಸಂಕಟಕ್ಕೆ … Continued