ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನಿಲಕುಮಾರ ಆಕ್ಷೇಪ

ಹಾವೇರಿ: ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲಕುಮಾರ ಹೇಳಿದ್ದಾರೆ. ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ ಅವರು, ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಬಹುದು. ಅದನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಮಹತ್ವವಾಗಿರುವ … Continued