ಅಮೃತ ಮಹೋತ್ಸವ ಸಂಭ್ರಮದಲ್ಲಿ ಹುಬ್ಬಳ್ಳಿಯ ಜೆಜಿ ಕಾಮರ್ಸ್ ಕಾಲೇಜ್ ಹಳೆಯ ವಿದ್ಯಾರ್ಥಿಗಳ ಸಂಘ
(ಇಂದು ಮಹಾವಿದ್ಯಾಲಯದಲ್ಲಿ ೧೦ ಗಂಟೆಯಿಂದ ಹಳೆಯ ವಿದ್ಯಾರ್ಥಿಗಳ ಪುನರಮಿಲನ್ ಕಾರ್ಯಕ್ರಮ ನಡೆಯುತ್ತಿದ್ದು, ಈ ನಿಮಿತ್ತ ಲೇಖನ) ಬೆಳಗಾವಿಯ ಕೆಎಲ್ಇ ಸಂಸ್ಥೆಯು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಾಣಿಜ್ಯಶಾಸ್ತ್ರ ಬೋಧಿಸುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಯೊಂದನ್ನು ಆರಂಭಿಸುವ ಸದುದ್ದೇಶವನ್ನು ಹೊಂದಿ ತನ್ನ ಇಚ್ಛೆಯನ್ನು ಸಮಾಜಮುಖಿ ಸದಸ್ಯರೊಂದಿಗೆ ಹಂಚಿಕೊಂಡರು. ಹುಬ್ಬಳ್ಳಿಯ ಪೂಜ್ಯ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು ಮೂರುಸಾವಿರ ಮಠ … Continued