ಬಂಧಿತ ಎಬಿವಿಪಿ ನಾಯಕನ ತಪ್ಪೊಪ್ಪಿಗೆ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್‌ ಬೆಂಗಾವಲು ಮೇಲೆ ದಾಳಿ

ಜೈಪುರ: ಅಲ್ವಾರ್‌ನಲ್ಲಿ ಸಂಯುಕ್ತ ರೂತ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್‌ ಅವರ ಮೇಲೆ ಶುಕ್ರವಾರ ನಡೆದ ದಾಳಿ ಪ್ರಚಾರ ಪಡೆಯುವ ಸಲುವಾಗಿ ಅಖಿಲ್ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದಾರೆ. ಟಿಕಾಯತ್‌ ಅವರ ಬೆಂಗಾವಲು ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರಸ್ತುತ ಬಂಧನದಲ್ಲಿರುವ ಎಬಿವಿಪಿಗೆ ಸಂಬಂಧಿಸಿದ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ಅಲ್ವಾರ್ ಪೊಲೀಸರು ವಿಚಾರಣೆ … Continued