ಕುಮಟಾ : ಎರಡು ಎಕರೆ ವಿಸ್ತಾರದ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ: ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ | ವೀಕ್ಷಿಸಿ
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಅಳ್ವೇಕೊಡಿಯ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ಜ್ವಾಲೆ ಆವರಿಸಿಕೊಂಡು ಆತಂಕ ಸೃಷ್ಟಿಸಿದೆ. ಅಳ್ವೆಕೋಡಿಯಲ್ಲಿರುವ ಬಾಷಾ ಶೇಖ್ ಎಂಬುವವರ ಮಾಲೀಕತ್ವದ ಗುಜರಿ ಅಂಗಡಿಯೊಳಕ್ಕೆ ಬೆಂಕಿ ತಗಲಿ ಗುಜರಿ ಸಾಮಗ್ರಿಗಳು ಸುಟ್ಟುಹೋಗಿವೆ.. ಎರಡು ಎಕರೆಯಷ್ಟು ಪ್ರದೇಶದಲ್ಲಿ ಗುಜರಿ ಸಾಮಗ್ರಿಗಳು ಸಂಗ್ರಹಿಸಿಡಲಾಗಿದ್ದರಿಂದ ಈ … Continued