ನಾಳೆ ಕೃಷಿ ತಜ್ಞರ ಜೊತೆ ಅಮಿತ್ ಶಾ ಭೇಟಿಯಾಗಲಿರುವ ಅಮರಿಂದರ್ ಸಿಂಗ್

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಗೆ ಸಂಭವನೀಯ ಪರಿಹಾರಗಳ ಕುರಿತು ಚರ್ಚಿಸಲು ನಾಳೆ (ಗುರುವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ತಾವು ಕೆಲವು ಕೃಷಿ ತಜ್ಞರೊಂದಿಗೆ ನಾಳೆ ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ … Continued