ಅವಹೇಳನಕಾರಿ ಹೇಳಿಕೆಗಳಿಗೆ ಬಹಿರಂಗ ಕ್ಷಮೆಯಾಚನೆ ವರೆಗೂ ಸಿಧು ಭೇಟಿ ಮಾಡಲ್ಲ ಅಮರಿಂದರ್‌: ಪಂಜಾಬ್‌ ಸಿಎಂ ತಂಡ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಹೊಸದಾಗಿ ನೇಮಕಗೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೂ ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ತಂಡ ಮಂಗಳವಾರ ತಡರಾತ್ರಿ ತಿಳಿಸಿದೆ. ಅಮರಿಂದರ್‌ ಸಿಂಗ್ ಅವರನ್ನು ಭೇಟಿಯಾಗಲು ಸಮಯ ಕೋರಿ ಸಿಧು ಅವರ ವರದಿಗಳನ್ನು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ತಳ್ಳಿಹಾಕಿದರು, ಪಂಜಾಬ್ … Continued