2 ವರ್ಷಗಳ ನಂತರ ಅಮರನಾಥ ಯಾತ್ರೆ ಪ್ರಾರಂಭ, ಸ್ಥಳದಲ್ಲಿ ಭಾರಿ ಭದ್ರತಾ ವ್ಯವಸ್ಥೆ

ನವದೆಹಲಿ: ಎರಡು ವರ್ಷಗಳ ನಂತರ ಅಮರನಾಥ ಯಾತ್ರೆ ಇಂದು, ಗುರುವಾರದಿಂದ ಆರಂಭವಾಗಲಿದೆ. 43 ದಿನಗಳ ಯಾತ್ರೆ ಮೇಲೆ ಭೈಯೋತ್ಪಾದಕರ ದಾಳಿ ತಡೆಯಲು ಗರಿಷ್ಠ ಸಂಖ್ಯೆಯ ಸೈನಿಕರನ್ನು ನಿಯೋಜಿಸಲಾಗಿದೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾರ್ಮಿಕರನ್ನು ಒಳಗೊಂಡಂತೆ ಉದ್ದೇಶೀತ ಹತ್ಯೆಗಳು ಇತ್ತೀಚೆಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳು … Continued