ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್‌ಆರ್‌ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ರಾಯುಡು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು … Continued

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಆಂಧ್ರಪ್ರದೇಶ: ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ಅಮರಾವತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರಿದ್ದಾರೆ. “ಮುಖ್ಯಮಂತ್ರಿ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ, ಅಂಬಟಿ ತಿರುಪತಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ … Continued