ಶಿರಸಿಯಲ್ಲಿ 5 ಕೋಟಿ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶ : ಇಬ್ಬರ ಬಂಧನ

ಶಿರಸಿ: ಸುಮಾರು ಐದು ಕೋಟಿ ರೂ. ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ) ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್, ಶಿರಸಿಯ ಮರಾಠಿಕೊಪ್ಪದ  ರಾಜೇಶ  ಬಂಧಿತ ಆರೋಪಿಗಳಾಗಿದ್ದು, ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ಮಾಹಿತಿ … Continued