ತಾನು ಪಂಜಾಬ್‌ ಸಿಎಂ ಆಗುವ ಪ್ರಸ್ತಾಪ ತಿರಸ್ಕರಿಸಿದ ಅಂಬಿಕಾ ಸೋನಿ: ಸಿಖ್ ನಾಯಕರೇ ಸಿಎಂ ಆಗಲಿ ಎಂದು ಪಕ್ಷಕ್ಕೆ ಸಲಹೆ

ನವದೆಹಲಿ: ಎಲ್ಲ ಊಹಾಪೋಹಗಳಿಗೆ ಕೊನೆ ಹಾಡಿರುವ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಪಂಜಾಬ್ ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ತಡರಾತ್ರಿಯ ಸಭೆಯಲ್ಲಿ ಹಿರಿಯ ನಾಯಕಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಉತ್ತರಾಧಿಕಾರಿಯಾಗಿ ಸಿಖ್ ನಾಯಕನನ್ನು ಆಯ್ಕೆ ಮಾಡಲು ಪಕ್ಷವನ್ನು ಕೇಳಿದ್ದಾರೆ ಸೋನಿ ಪ್ರಸ್ತಾಪವನ್ನು ತಿರಸ್ಕರಿಸಿದಾಗ ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು … Continued