ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆ ರಾಜ್ಯಪಾಲ ಕೋಶ್ಯಾರಿಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಇಂದು, ಬುಧವಾರ (ಜೂನ್ 22) ಕೋವಿಡ್-19 ಸೋಂಕು ದೃಢಪಟ್ಟಿದೆ ಹಾಗೂ ಅವರನ್ನು ಮುಂಬೈನ HN ರಿಲಯನ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತನಗೆ ಸೌಮ್ಯ ಲಕ್ಷಣಗಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಮಹಾರಾಷ್ಟ್ರವು ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆಗೆ ಸಾಕ್ಷಿಯಾಗಿದೆ. ಶಿವಸೇನಾ ನಾಯಕ ಏಕನಾಥ್ ಶಿಂಧೆ … Continued