ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕಬೇಡಿ : ಜ್ಞಾನವಾಪಿ ವಿವಾದದ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯ ಚಿತ್ರೀಕರಣದ ವಿವಾದದ ಕುರಿತು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಗುರುವಾರ ಪರಸ್ಪರ ಮಾತುಕತೆ ಮತ್ತು ಸಹಮತದ ಒಪ್ಪಂದಗಳ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ನಾಗ್ಪುರದಲ್ಲಿ ಸಂಘಟನೆಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥರು, “ಜ್ಞಾನವಾಪಿ ಪ್ರಕರಣ ನಡೆಯುತ್ತಿದೆ. ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ. … Continued

ಈಗ ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ನಡೆಸಲು ಎಎಸ್‌ಐಗೆ ಸರ್ಕಾರ ಆದೇಶ

ನವದೆಹಲಿ: ಜ್ಞಾನವಾಪಿ ಮಸೀದಿ ಸಮೀಕ್ಷೆಯ ನಂತರ, ದೆಹಲಿಯ ಕುತುಬ್ ಮಿನಾರ್ ಬಗ್ಗೆ ವಿವಾದ ಭುಗಿಲೆದ್ದಿತು. ಹಿಂದೂ ದೇವತೆಗಳ ವಿಗ್ರಹಗಳು ಅದರಲ್ಲಿ ಕಂಡುಬಂದಿವೆ ಮತ್ತು ಸ್ಮಾರಕವನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ ಎಂದು ಹೇಳಲಾಗಿದೆ. ಈಗ ಕುತುಬ್ ಮಿನಾರ್‌ನಲ್ಲಿ ವಿಗ್ರಹಗಳ ಉತ್ಖನನ ಮತ್ತು ಪ್ರತಿಮಾ ಶಾಸ್ತ್ರವನ್ನು ನಡೆಸಲು ಸಂಸ್ಕೃತಿ ಸಚಿವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ … Continued