ಕರ್ನಾಟಕದ ಹಿಜಾಬ್ ವಿವಾದ ವಿರೋಧಿಸಿ ಆಗ್ರಾದ ತಾಜ್ ಮಹಲ್ ಪ್ರವೇಶಿಸಿ ಹನುಮಾನ್ ಚಾಲೀಸಾ ಪಠಿಸಲು ಯತ್ನ..!

ಆಗ್ರಾ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ವಿರೋಧಿಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಆವರಣಕ್ಕೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಯತ್ನಿಸಿದ್ದಾರೆ. ಆದಾಗ್ಯೂ, ಪ್ರತಿಭಟನಾಕಾರರು ತಾಜ್ ಮಹಲ್ ಪ್ರವೇಶಿಸದಂತೆ ಅವರನ್ನು ಪೊಲೀಸರು ತಡೆದಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಜನರು ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಬೇಕು ಮತ್ತು ‘ಹಿಜಾಬ್’ ಹೆಸರಿನಲ್ಲಿ ತೊಂದರೆ ನೀಡುವವರಿಗೆ ಕಠಿಣ … Continued